Chief Editor
Manohar. R (Manu)
Photo Journalist
chitrataramanu@gmail.com
+91 9845549026
ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು ಸ್ನೇಹದ ಮಹತ್ವ ಸಾರುವ``ಕುಚುಕು``ಚಿತ್ರದ ಟ್ರೇಲರ್ ಹಾಗೂ ಹಾಡುಗಳು
Posted date: 10 Fri, Nov 2023 08:38:59 AM
 ಶ್ರೀ ಚಾಮುಂಡೇಶ್ವರಿ ಪಿಕ್ಚರ್ಸ್ ಲಾಂಛನದಲ್ಲಿ ನಾಗರತ್ನಮ್ಮ ಅವರು ನಿರ್ಮಿಸಿರುವ, ಮೈಸೂರು ರಾಜು ನಿರ್ದೇಶನದ "ಕುಚುಕು" ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ನಿರ್ಮಾಪಕ - ವಿತರಕ ಎಂ ಎನ್ ಕುಮಾರ್, ನಿರ್ಮಾಪಕ ಎಂ ಡಿ ಪಾರ್ಥಸಾರಥಿ,  ಅದಿತಿ(ವಕೀಲರು), ನೃತ್ಯ ನಿರ್ದೇಶಕ ಜಗ್ಗು ಮಾಸ್ಟರ್ ಸೇರಿದಂತೆ ಅನೇಕ ಗಣ್ಯರು ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಕೋರಿದರು.

ನಾನು 26ವರ್ಷಗಳಿಂದ ಡ್ಯಾನ್ಸರ್ ಹಾಗೂ ಡ್ಯಾನ್ಸ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಹಿಂದೆ "ನೃತ್ಯಂ" ಚಿತ್ರ ನಿರ್ದೇಶಿಸಿದ್ದೆ. ಇದು ಎರಡನೇ ಚಿತ್ರ. ಸ್ನೇಹದ ಮಹತ್ವ ಸಾರುವ ಕಥಾಹಂದರದ ಜೊತೆಗೆ ಸೆಂಟಿಮೆಂಟ್ ಸನ್ನಿವೇಶಗಳು ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಗಲಿದೆ. ಮೈಸೂರು ಸುತ್ತಮುತ್ತ ಚಿತ್ರೀಕರಣ ಮಾಡಿದ್ದೇವೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ ಎಂದು ತಿಳಿಸಿದರು.

ನಾನು ಸಹಾಯಕ ನಿರ್ದೇಶಕನಾಗಿ ಚಿತ್ರರಂಗಕ್ಕೆ ಬಂದವನು. ಈಗ ನಾಯಕನಾಗಿದ್ದೇನೆ. ಇದು ನನ್ನ ಅಭಿನಯದ ಮೂರನೇ ಚಿತ್ರ. ಹೆಸರೆ ತಿಳಿಸುವಂತೆ ಸ್ನೇಹಿತರ ಕುರಿತಾದ ಚಿತ್ರದಲ್ಲಿ ನಾನು ಒಬ್ಬ ಸ್ನೇಹಿತ ಎಂದು ನಾಯಕ ಅರ್ಜುನ್ ಚೋಹಾನ್ ತಿಳಿಸಿದರು.

ಗುಲ್ಬರ್ಗ ಮೂಲದವನಾದ ನಾನು ಮೂಲತಃ ರಂಗಭೂಮಿ ಕಲಾವಿದ. ಈ‌ ಚಿತ್ರದಲ್ಲಿ ನಾನು ಹಾಗೂ ಅರ್ಜುನ್ "ಕುಚುಕು"ಗಳಾಗಿ‌ ನಟಿಸಿದ್ದೇವೆ ಎನ್ನುತ್ತಾರೆ ಮತ್ತೊಬ್ಬ ನಾಯಕ ಬಸವರಾಜ್ ಕುಮಾರ್.ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು ಸ್ನೇಹದ ಮಹತ್ವ ಸಾರುವ "ಕುಚುಕು" ಚಿತ್ರದ ಟ್ರೇಲರ್ ಹಾಗೂ ಹಾಡುಗಳು      

  ಶ್ರೀ ಚಾಮುಂಡೇಶ್ವರಿ ಪಿಕ್ಚರ್ಸ್ ಲಾಂಛನದಲ್ಲಿ ನಾಗರತ್ನಮ್ಮ ಅವರು ನಿರ್ಮಿಸಿರುವ, ಮೈಸೂರು ರಾಜು ನಿರ್ದೇಶನದ "ಕುಚುಕು" ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ನಿರ್ಮಾಪಕ - ವಿತರಕ ಎಂ ಎನ್ ಕುಮಾರ್, ನಿರ್ಮಾಪಕ ಎಂ ಡಿ ಪಾರ್ಥಸಾರಥಿ,  ಅದಿತಿ(ವಕೀಲರು), ನೃತ್ಯ ನಿರ್ದೇಶಕ ಜಗ್ಗು ಮಾಸ್ಟರ್ ಸೇರಿದಂತೆ ಅನೇಕ ಗಣ್ಯರು ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಕೋರಿದರು.

ನಾನು 26ವರ್ಷಗಳಿಂದ ಡ್ಯಾನ್ಸರ್ ಹಾಗೂ ಡ್ಯಾನ್ಸ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಹಿಂದೆ "ನೃತ್ಯಂ" ಚಿತ್ರ ನಿರ್ದೇಶಿಸಿದ್ದೆ. ಇದು ಎರಡನೇ ಚಿತ್ರ. ಸ್ನೇಹದ ಮಹತ್ವ ಸಾರುವ ಕಥಾಹಂದರದ ಜೊತೆಗೆ ಸೆಂಟಿಮೆಂಟ್ ಸನ್ನಿವೇಶಗಳು ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಗಲಿದೆ. ಮೈಸೂರು ಸುತ್ತಮುತ್ತ ಚಿತ್ರೀಕರಣ ಮಾಡಿದ್ದೇವೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ ಎಂದು ತಿಳಿಸಿದರು.

ನಾನು ಸಹಾಯಕ ನಿರ್ದೇಶಕನಾಗಿ ಚಿತ್ರರಂಗಕ್ಕೆ ಬಂದವನು. ಈಗ ನಾಯಕನಾಗಿದ್ದೇನೆ. ಇದು ನನ್ನ ಅಭಿನಯದ ಮೂರನೇ ಚಿತ್ರ. ಹೆಸರೆ ತಿಳಿಸುವಂತೆ ಸ್ನೇಹಿತರ ಕುರಿತಾದ ಚಿತ್ರದಲ್ಲಿ ನಾನು ಒಬ್ಬ ಸ್ನೇಹಿತ ಎಂದು ನಾಯಕ ಅರ್ಜುನ್ ಚೋಹಾನ್ ತಿಳಿಸಿದರು.

ಗುಲ್ಬರ್ಗ ಮೂಲದವನಾದ ನಾನು ಮೂಲತಃ ರಂಗಭೂಮಿ ಕಲಾವಿದ. ಈ‌ ಚಿತ್ರದಲ್ಲಿ ನಾನು ಹಾಗೂ ಅರ್ಜುನ್ "ಕುಚುಕು"ಗಳಾಗಿ‌ ನಟಿಸಿದ್ದೇವೆ ಎನ್ನುತ್ತಾರೆ ಮತ್ತೊಬ್ಬ ನಾಯಕ ಬಸವರಾಜ್ ಕುಮಾರ್.ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು ಸ್ನೇಹದ ಮಹತ್ವ ಸಾರುವ "ಕುಚುಕು" ಚಿತ್ರದ ಟ್ರೇಲರ್ ಹಾಗೂ ಹಾಡುಗಳು      

  ಶ್ರೀ ಚಾಮುಂಡೇಶ್ವರಿ ಪಿಕ್ಚರ್ಸ್ ಲಾಂಛನದಲ್ಲಿ ನಾಗರತ್ನಮ್ಮ ಅವರು ನಿರ್ಮಿಸಿರುವ, ಮೈಸೂರು ರಾಜು ನಿರ್ದೇಶನದ "ಕುಚುಕು" ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ನಿರ್ಮಾಪಕ - ವಿತರಕ ಎಂ ಎನ್ ಕುಮಾರ್, ನಿರ್ಮಾಪಕ ಎಂ ಡಿ ಪಾರ್ಥಸಾರಥಿ,  ಅದಿತಿ(ವಕೀಲರು), ನೃತ್ಯ ನಿರ್ದೇಶಕ ಜಗ್ಗು ಮಾಸ್ಟರ್ ಸೇರಿದಂತೆ ಅನೇಕ ಗಣ್ಯರು ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಕೋರಿದರು.

ನಾನು 26ವರ್ಷಗಳಿಂದ ಡ್ಯಾನ್ಸರ್ ಹಾಗೂ ಡ್ಯಾನ್ಸ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಹಿಂದೆ "ನೃತ್ಯಂ" ಚಿತ್ರ ನಿರ್ದೇಶಿಸಿದ್ದೆ. ಇದು ಎರಡನೇ ಚಿತ್ರ. ಸ್ನೇಹದ ಮಹತ್ವ ಸಾರುವ ಕಥಾಹಂದರದ ಜೊತೆಗೆ ಸೆಂಟಿಮೆಂಟ್ ಸನ್ನಿವೇಶಗಳು ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಗಲಿದೆ. ಮೈಸೂರು ಸುತ್ತಮುತ್ತ ಚಿತ್ರೀಕರಣ ಮಾಡಿದ್ದೇವೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ ಎಂದು ತಿಳಿಸಿದರು.

ನಾನು ಸಹಾಯಕ ನಿರ್ದೇಶಕನಾಗಿ ಚಿತ್ರರಂಗಕ್ಕೆ ಬಂದವನು. ಈಗ ನಾಯಕನಾಗಿದ್ದೇನೆ. ಇದು ನನ್ನ ಅಭಿನಯದ ಮೂರನೇ ಚಿತ್ರ. ಹೆಸರೆ ತಿಳಿಸುವಂತೆ ಸ್ನೇಹಿತರ ಕುರಿತಾದ ಚಿತ್ರದಲ್ಲಿ ನಾನು ಒಬ್ಬ ಸ್ನೇಹಿತ ಎಂದು ನಾಯಕ ಅರ್ಜುನ್ ಚೋಹಾನ್ ತಿಳಿಸಿದರು.

ಗುಲ್ಬರ್ಗ ಮೂಲದವನಾದ ನಾನು ಮೂಲತಃ ರಂಗಭೂಮಿ ಕಲಾವಿದ. ಈ‌ ಚಿತ್ರದಲ್ಲಿ ನಾನು ಹಾಗೂ ಅರ್ಜುನ್ "ಕುಚುಕು"ಗಳಾಗಿ‌ ನಟಿಸಿದ್ದೇವೆ ಎನ್ನುತ್ತಾರೆ ಮತ್ತೊಬ್ಬ ನಾಯಕ ಬಸವರಾಜ್ ಕುಮಾರ್.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು ಸ್ನೇಹದ ಮಹತ್ವ ಸಾರುವ``ಕುಚುಕು``ಚಿತ್ರದ ಟ್ರೇಲರ್ ಹಾಗೂ ಹಾಡುಗಳು - Chitratara.com
Copyright 2009 chitratara.com Reproduction is forbidden unless authorized. All rights reserved.