Chief Editor
Manohar. R (Manu)
Photo Journalist
chitrataramanu@gmail.com
+91 9845549026
`ಕಡ್ಡಿಪುಡಿ` ಮಾತು
Posted date: 31 Mon, Dec 2012 ? 05:08:17 PM

  ಶೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಎಂ.ಚಂದ್ರು(ssಸ್ವಯಂವರ) ಅವರು ನಿರ್ಮಿಸುತ್ತಿರುವ ‘ಕಡ್ಡಿಪುಡಿ ಚಿತ್ರಕ್ಕೆ ಆಕಾಶ್ ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ.
      ಹ್ಯಾಟ್ರಿಕ್‌ಹೀರೋ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರವನ್ನು ಸೂರಿ ನಿರ್ದೇಶಿಸುತ್ತಿದ್ದಾರೆ. ‘ಕಡ್ಡಿಪುಡಿ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ. ರಾಧಿಕಾಪಂಡಿತ್, ಐಂದ್ರಿತಾ ರೇ, ರಂಗಾಯಣರಘು, ಅವಿನಾಶ್, ಶರತ್‌ಲೋಹಿತಾಶ್ವಾ, ಸ್ವಯಂವರ ಚಂದ್ರು, ರೇಣುಕಾಪ್ರಸಾದ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
     ವಿ.ಹರಿಕೃಷ್ಣರ ಸಂಗೀತವಿರುವ ಈ ಚಿತ್ರದಲ್ಲಿ ಐದು ಹಾಡುಗಳಿವೆ.  ಕೃಷ್ಣರ ಛಾಯಾಗ್ರಹಣವಿರುವ ‘ಕಡ್ಡಿಪುಡಿಗೆ ದೀಪು.ಎಸ್.ಕುಮಾರ್ ಅವರ ಸಂಕಲನವಿದೆ. ರವಿವರ್ಮ ಸಾಹಸ ನಿರ್ದೇಶನ, ಮದನ್ ಹರಿಣಿ ನೃತ್ಯ ನಿರ್ದೇಶನ ಹಾಗೂ ಶಶಿಧರ ಅಡಪರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಕಡ್ಡಿಪುಡಿ` ಮಾತು - Chitratara.com
Copyright 2009 chitratara.com Reproduction is forbidden unless authorized. All rights reserved.