Chief Editor
Manohar. R (Manu)
Photo Journalist
chitrataramanu@gmail.com
+91 9845549026
`ದಶರಥ` ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ
Posted date: 25 Thu, Jul 2019 – 09:22:09 AM

ಎಂ.ಎಸ್.ಆರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಅಕ್ಷಯ್ ಸಮರ್ಥ ಅವರು ನಿರ್ಮಿಸಿರುವ ‘ದಶರಥ‘ ಚಿತ್ರ  ನಾಳೆಯಿಂದ  ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಎಂ.ಎಸ್.ರಮೇಶ್ ನಿರ್ದೇಶನದ ಈ ಚಿತ್ರದ ನಾಯಕರಾಗಿ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯಿಸಿದ್ದಾರೆ. ಸೋನಿಯ ಅಗರವಾಲ್, ಅಭಿರಾಮಿ, ರಂಗಾಯಣ ರಘು, ಶೋಭ್‌ರಾಜ್, ಅವಿನಾಶ್, ಮೇಘಶ್ರೀ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಗುರುಕಿರಣ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಜಿ.ಎಸ್.ವಿ ಸೀತಾರಾಂ ಅವರ ಛಾಯಾಗ್ರಹಣವಿದೆ. ಯು.ಡಿ.ವೆಂಕಟೇಶ್ ಸಂಕಲನ, ಮದನ್ - ಹರಿಣಿ, ಕಲೈ, ಭೂಷ ನೃತ್ಯ ನಿರ್ದೇಶನ ಹಾಗೂ ಗಣೇಶ್(ಹೈದರಾಬಾದ್) ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ದಶರಥ` ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.